ಉಡುಪಿ: ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ರಥಾರೋಹಣ ನಡೆಯಿತು.
Δ